ಈ ಚಿತ್ರವನ್ನು ಸತ್ಯ ಸಿನಿ ಡಿಸ್ಟ್ರಿಬ್ಯೂಟರ್ಸ್ ಮೂಲಕ ಮಂಜುನಾಥ್ ಅವರು ಬಿಡುಗಡೆ ಮಾಡುತ್ತಿದ್ದಾರೆ. ‘ಸುಮಾರು ವರ್ಷಗಳ ಹಿಂದೆ ಕೋಲಾರ ಮತ್ತು ದೇವನಹಳ್ಳಿ ಭಾಗದಲ್ಲಿ ನಡೆದ ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರಕಥೆ ಹೆಣೆದಿದ್ದೇವೆ. ಇದೊಂದು ಮಹಿಳಾ ಪ್ರಧಾನ, ಸಂಘರ್ಷದ, ಹೋರಾಟದ ಕಥನ. ಕಥೆ, ಸಿನಿಮಾ ಮೇಲೆ ನಂಬಿಕೆಯಿದೆ. ಪಾಲಾರ್ ನದಿಗೂ ನಮ್ಮ ಕಥೆಗೂ ಸಂಬಂಧವಿಲ್ಲ.