ಸುದರ್ಶನ್ ಆರ್ಟ್ಸ್ ಲಾಂಛನದಡಿ ನಂದೀಶ್ ಎಂ.ಸಿ. ಗೌಡ ಹಾಗೂ ಜತಿನ್ ಜಿ. ಪಟೇಲ್ ಇದಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಎರಡು ಹಾಡುಗಳಿಗೆ ಗಣೇಶ್ ನಾರಾಯಣ್ ಸಂಗೀತ ನೀಡಿದ್ದಾರೆ. ಗೌತಮ್ ಮನು ಛಾಯಾಗ್ರಹಣ ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಮತ್ತು ಗಣೇಶ್ ಅವರ ಸಂಕಲನವಿದೆ.ಬಾಲ ರಾಜವಾಡಿ, ವಿಜಯಶ್ರೀ, ಗಣೇಶ್ ನಾರಾಯಣ್, ರವಿಕುಮಾರ್, ಶೊಭನ್, ಕಿಶೋರ್, ಅಶ್ವಿನಿ ತಾರಾಗಣದಲ್ಲಿದ್ದಾರೆ.