‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಮೂರನೇ ಆವೃತ್ತಿ ಕಳೆದ ಜೂನ್ 27ರ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ವೈಟ್ಪೆಟಲ್ಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಇಲ್ಲಿ ಚಂದನವನದ ಪ್ರತಿಭಾವಂತ ಕಲಾವಿದರು, ತಂತ್ರಜ್ಞರು ಪ್ರಶಸ್ತಿ ಪಡೆದು ಸಂಭ್ರಮಿಸಿದರು.
ಸಮಾರಂಭದಲ್ಲಿ ನಟಿ ರಾಧಿಕಾ ನಾರಾಯಣ್, ಖುಷಿ ರವಿ, ಚಂದನ ಅನಂತಕೃಷ್ಣ ಪ್ರಸ್ತುತಪಡಿಸಿದ ನೃತ್ಯ