ನಮ್ ಗುರುಗಳು ಶ್ರೀಕಾಂತ್ ಪ್ರೇಮ್ಕುಮಾರ್ ಸರ್ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷರಾದ ಸೂರಪ್ಪಬಾಬು, ಸುಮ್ನೆ ಬೆಂಗಳೂರಲ್ಲಿ ಇದ್ದು ಕೆಲಸ ಮಾಡು. ಎಲ್ಲಿಗೂ ಹೋಗ್ಬೇಡ ಅಂದಿದ್ದಾರೆ. ಒಂದು ಸಿನಿಮಾದಿಂದ ನೂರು ಜನ ಅನ್ನ ತಿಂತಾರೆ. ಬಾಯ್ ಮುಚ್ಚಿಕೊಂಡು ನನ್ನ ಮಾತು ಕೇಳು. ಇಲ್ಲೇ ಇದ್ದು ಸಿನಿಮಾ ಮಾಡು ಅಂದಿದ್ದಾರೆ. ನೋಡೋಣ. ನನಗಂತೂ ದೇವ್ರಾಣೆ ಬೆಂಗಳೂರಿನ ಯಾಂತ್ರಿಕ ಬದುಕು ಸಾಕಾಗಿದೆ.!