ಸಂಗೀತ ಅನುರಾಗ್ರೆಡ್ಡಿ, ಹಿನ್ನಲೆ ಶಬ್ದ ಎ.ಟಿ.ರವೀಶ್, ಛಾಯಾಗ್ರಹಣ ರಮೇಶ್ಗೌಡ, ಸಂಕಲನ ಅರ್ಜುನ್ಕಿಟ್ಟು, ಸಾಹಿತ್ಯ ಡಾ.ದೊಡ್ಡರಂಗೇಗೌಡ, ಸಾಹಸ ಆರ್ಯನ್ ಶ್ರೀನಿವಾಸನ್-ಅಶೋಕ್, ನೃತ್ಯ ಪ್ರವೀಣ್ ಅವರದ್ದು. ಚಾಮರಾಜನಗರ, ಉಡುಪಿ, ಬಳ್ಳಾರಿ, ಬೀದರ್, ನಾಗಮಂಗಲ, ಕೊಳ್ಳೆಗಾಲ, ಮರವಂತೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಇದೇ ತಿಂಗಳಲ್ಲಿ ವಿತರಕ ರಮೇಶ್ ಅವರ ಮೂಲಕ ಬಿಡುಗಡೆಗೊಳಿಸಲು ಸಿದ್ಧತೆ ನಡೆದಿದೆ.