ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಮಾಪಕ ಮಂಜುನಾಥ್‌ ಕೋವಿಡ್‌ಗೆ ಬಲಿ

Last Updated 18 ಏಪ್ರಿಲ್ 2021, 11:47 IST
ಅಕ್ಷರ ಗಾತ್ರ

ಬೆಂಗಳೂರು: ಕೆಮೆಸ್ಟ್ರಿ ಆಫ್‌ ಕರಿಯಪ್ಪ, ಸಂಯುಕ್ತ –2 ಚಿತ್ರದ ನಿರ್ಮಾಪಕ ಡಾ.ಡಿ.ಎಸ್‌.ಮಂಜುನಾಥ್‌ (ಅರ್ಜುನ್‌ ಮಂಜುನಾಥ್‌) ಅವರು ಕೋವಿಡ್‌ಗೆ ಬಲಿಯಾಗಿದ್ದಾರೆ.

ಚಿತ್ರ ನಿರ್ಮಾಣ, ಸಾಹಿತ್ಯ ರಚನೆಯಲ್ಲಿ ಸಕ್ರಿಯರಾಗಿದ್ದ ಅವರು ಇತ್ತೀಚೆಗೆ 0% ಲವ್‌ ಹೆಸರಿನ ಚಿತ್ರ ನಿರ್ಮಿಸಿ ನಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT