ಡ್ರಗ್ಸ್ ದಂಧೆಯಲ್ಲಿ ಸ್ಯಾಂಡಲ್ ವುಡ್ ನಂಟು ಆರೋಪ ಕುರಿತು ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಕನ್ನಡ ಚಿತ್ರರಂಗಕ್ಕೆ ಮೇಟಿ ಇಲ್ಲದಿರುವುದೇ ಇಂತ ಸಮಸ್ಯೆಗೆ ಕಾರಣ. ಡಾ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಷ್ ಇದ್ದಾಗ ಒಂದು ಭಯ ಇತ್ತು. ಅವರ ಮೇಲಿನ ಗೌರವಕ್ಕೆ ಹೆದರಿ ಯಾರು ದಾರಿ ತಪ್ಪಿರಲಿಲ್ಲ. ಈಗ ಮೇಟಿ ಇಲ್ಲದಿರುವುದೇ ಇಷ್ಟಕ್ಕೆಲ್ಲ ಕಾರಣವಾಗಿದೆ ಎಂದರು.