ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಅವರು ಇತ್ತೀಚೆಗಷ್ಟೇ,ಬಿಎಂಟಿಸಿ, ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸರ ಜಂಟಿ ಸಹಯೋಗದಲ್ಲಿ ಆರಂಭಿಸಿರುವ ನಿಮ್ಮ ಬಸ್ಮಹತ್ವಾಕಾಂಕ್ಷಿ ಯೋಜನೆಯ ಯಶಸ್ಸಿಗೆ ನಟ ಪುನೀತ್ರಾಜ್ ಕುಮಾರ್ ಅವರನ್ನು ಪ್ರಚಾರ ರಾಯಭಾರಿಯಾಗುವಂತೆ ಕೇಳಿಕೊಂಡಿದ್ದೇವೆ. ಅವರು ಒಪ್ಪಿದರೆ ಈ ಯೋಜನೆ ಯಶಸ್ವಿಯಾಗುವುದು ಖಚಿತವೆಂದು ಹೇಳಿದ್ದರು.