ಇದಕ್ಕೂ ಮುನ್ನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರಕ್ಕೆ ಮುತ್ತಿಟ್ಟು ಭಾವುಕರಾದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಪುನೀತ್ ಪತ್ನಿ ಅಶ್ವಿನಿ, ಪುತ್ರಿಯರಾದ ಧೃತಿ ಹಾಗೂ ವಂದಿತಾಗೆ ಹಸ್ತಾಂತರಿಸಿದರು.