ರಂಗಾರೆಡ್ಡಿ ಜಿಲ್ಲೆಯ ಸಾಯಿ ಕುಮಾರ್ ಅವರು ಪುರಿ ಜಗನ್ನಾಥ್ ಬಳಿ ಕೆಲಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದರು. ಅವರು ಇತ್ತೀಚೆಗೆ ಹಣಕಾಸು ತೊಂದರೆಯಿಂದ ಕೌಟುಂಬಿಕ ಸಮಸ್ಯೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ತನಿಖೆ ನಡೆಯುತ್ತಿದೆ ಎಂದುಮಾಧವಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.