ದೇವಸ್ಥಾನದ ಆನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ ಸಿನಿಮಾಕ್ಕೆ ಮುಹೂರ್ತ ನೆರವೇರಿಸಿದರು.
ಉದ್ಯಮಿ ಬಿ.ಆರ್. ಶೆಟ್ಟಿ, ನಿರ್ಮಾಪಕರಾದ ವಿ. ರವಿಕುಮಾರ್, ಶ್ಯಾಂಸುದ್ದೀನ್, ಎಚ್.ಕೆ.ಪ್ರಕಾಶ್ ಗೌಡ, ಅಜಯ್ ಪೃಥ್ವಿ, ರಿಷಿಕಾ ನಾಯ್ಕ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಗಿರೀಶ್ ಎಂ.ಶೆಟ್ಟಿ ಕಟೀಲು, ವಾಲ್ಟರ್ ನಂದಳಿಕೆ, ಜಗನ್ನಾಥ ಶೆಟ್ಟಿ ಬಾಳ, ಸಾಯಿಕೃಷ್ಣ, ಭೋಜರಾಜ ವಾಮಂಜೂರು, ನಿರ್ದೇಶಕ ದೇವದಾಸ ಕಾಪಿಕಾಡ್, ಆದಿತ್ಯರಾಜ್ ಇದ್ದರು.