ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು.
ಮಂಗಳೂರಿನ ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ,ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ, ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ, ಟ್ರಸ್ಟಿಗಳಾದ ಮಹಾಬಲ್ ಹೆಗ್ಡೆ , ಪ್ರೀತಮ್ ಶೆಟ್ಟಿ, ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಜೊತೆಯಲ್ಲಿದ್ದರು.