ಅಲ್ಲದೆ, ನಟರಾದ ರವಿಚಂದ್ರನ್, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ರಾಜ್ಕುಮಾರ್, ಸುದೀಪ್, ಯಶ್, ಶ್ರೀಮುರಳಿ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಸಂಗೀತ ನಿರ್ದೇಶಕರಾದ ಹಂಸಲೇಖ, ಗುರುಕಿರಣ್, ಗಾಯಕ ವಿಜಯ್ ಪ್ರಕಾಶ್, ನಟಿಯರಾದ ರಾಧಿಕಾ ಪಂಡಿತ್, ಹರ್ಷಿಕಾ ಪೂಣಚ್ಚ ಸೇರಿದಂತೆ ಸಿನಿಮಾರಂಗದ ಹಲವು ಮಂದಿ ಈ ಸಮಾರಂಭದಲ್ಲಿ ಪಾಲ್ಗೊಂಡು, ನವಜೋಡಿಯನ್ನು ಹರಿಸಿದರು.