<p>ರಣವೀರ್ ಸಿಂಗ್ ನಟನೆಯ ‘ಧರುಂಧರ್‘ ಚಿತ್ರವು ಚಿತ್ರಮಂದಿರದಲ್ಲಿ ನಿನ್ನೆ (ಶುಕ್ರವಾರ) ಬಿಡುಗಡೆಯಾಗಿ ಒಂದು ದಿನದಲ್ಲಿ ₹20 ಕೋಟಿ ಗಳಿಸಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.</p>.ಪಾರ್ವತಮ್ಮ ರಾಜ್ಕುಮಾರ್ ಜನ್ಮದಿನ: ದೊಡ್ಮನೆ ಶಕ್ತಿ ಎಂದ ನಟ ವಿನಯ್ .<p>ಕೆಲ ದಿನಗಳ ಹಿಂದೆ ರಣವೀರ್ ಸಿಂಗ್ , ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕಾರ್ಯಕ್ರಮದಲ್ಲಿ 'ಕಾಂತಾರ' ಚಿತ್ರದಲ್ಲಿನ 'ದೈವ' ಸಂಪ್ರದಾಯವನ್ನು ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರು. ಬಳಿಕ,ರಣವೀರ್ ಸಿಂಗ್ ಸಿನಿಮಾಗಳನ್ನು ಕರ್ನಾಟಕದಲ್ಲಿ ಬಹಿಷ್ಕರಿಸ ಬೇಕು ಎಂದು ಕೆಲವರು ಆಗ್ರಹಿಸಿದ್ದರು. </p>.PHOTOS | ಕಣ್ಣಲ್ಲೇ ಅಭಿಮಾನಿಗಳನ್ನು ಸೆಳೆದ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ.<p>ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಂತೆ, ನಟ ರಣವೀರ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆ ಕೋರಿದ್ದರು.<br><br>ಧುರಂದರ್ ಸಿನಿಮಾದಲ್ಲಿ ರಣ್ವೀರ್ ಸಿಂಗ್, ಸಂಜಯ್ ದತ್, ಅಕ್ಷಯ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್ ಸೇರಿ ಹಲವರು ಕಾಣಿಸಿಕೊಂಡಿದ್ದಾರೆ. <br><br>ಆದಿತ್ಯ ಧರ್ ಅವರು 'ಧುರಂಧರ್' ಚಿತ್ರವನ್ನು ಬರೆದು ನಿರ್ದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಣವೀರ್ ಸಿಂಗ್ ನಟನೆಯ ‘ಧರುಂಧರ್‘ ಚಿತ್ರವು ಚಿತ್ರಮಂದಿರದಲ್ಲಿ ನಿನ್ನೆ (ಶುಕ್ರವಾರ) ಬಿಡುಗಡೆಯಾಗಿ ಒಂದು ದಿನದಲ್ಲಿ ₹20 ಕೋಟಿ ಗಳಿಸಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.</p>.ಪಾರ್ವತಮ್ಮ ರಾಜ್ಕುಮಾರ್ ಜನ್ಮದಿನ: ದೊಡ್ಮನೆ ಶಕ್ತಿ ಎಂದ ನಟ ವಿನಯ್ .<p>ಕೆಲ ದಿನಗಳ ಹಿಂದೆ ರಣವೀರ್ ಸಿಂಗ್ , ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕಾರ್ಯಕ್ರಮದಲ್ಲಿ 'ಕಾಂತಾರ' ಚಿತ್ರದಲ್ಲಿನ 'ದೈವ' ಸಂಪ್ರದಾಯವನ್ನು ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರು. ಬಳಿಕ,ರಣವೀರ್ ಸಿಂಗ್ ಸಿನಿಮಾಗಳನ್ನು ಕರ್ನಾಟಕದಲ್ಲಿ ಬಹಿಷ್ಕರಿಸ ಬೇಕು ಎಂದು ಕೆಲವರು ಆಗ್ರಹಿಸಿದ್ದರು. </p>.PHOTOS | ಕಣ್ಣಲ್ಲೇ ಅಭಿಮಾನಿಗಳನ್ನು ಸೆಳೆದ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ.<p>ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಂತೆ, ನಟ ರಣವೀರ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆ ಕೋರಿದ್ದರು.<br><br>ಧುರಂದರ್ ಸಿನಿಮಾದಲ್ಲಿ ರಣ್ವೀರ್ ಸಿಂಗ್, ಸಂಜಯ್ ದತ್, ಅಕ್ಷಯ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್ ಸೇರಿ ಹಲವರು ಕಾಣಿಸಿಕೊಂಡಿದ್ದಾರೆ. <br><br>ಆದಿತ್ಯ ಧರ್ ಅವರು 'ಧುರಂಧರ್' ಚಿತ್ರವನ್ನು ಬರೆದು ನಿರ್ದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>