ಯುವ ನಟ ಕಾರ್ತಿಕ್, ಚಂದ್ರಕಲಾ ಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನಾ ಶಶಿ ಸೇರಿದಂತೆ ಹಲವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಬಿಡದಿ ರಾಮನಗರ, ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಚಿತ್ರಗ್ರಹಣ, ವಿನಯ್ ಕುಮಾರ್ ಸಂಕಲನ ಚಿತ್ರಕ್ಕಿದೆ.