ಗಾನತರಂಗ ಮತ್ತು ವಿಜನ್ ಪ್ಲೈ ಸಂಸ್ಥೆ ವಿದ್ಯಾರ್ಥಿಗಳಿಂದ ಮನರಂಜನೆ ಕಾರ್ಯಕ್ರಮ ನಡೆಯಿತು. ಚಿತ್ರದ ನಿರ್ದೇಶಕ, ನಾಯಕ ನಟ ದೇವರಾಜ್ ಕುಮಾರ, ಸಹ ನಟ ರಿತೇಶ, ಉದ್ಯಮಿ ವಿ.ಎಸ್.ವಿ. ಪ್ರಸಾದ, ಪತ್ರಕರ್ತ ಗಣಪತಿ ಗಂಗೊಳ್ಳಿ, ಬೀರಪ್ಪ ಖಂಡೇಕರ, ಮಲ್ಲಿಕಾರ್ಜುನ ಸಾವುಕಾರ, ರಮೇಶ ಮಹಾದೇವಪ್ಪನವರ, ವೀರೇಶ ಸಂಗಳದ, ಶೇಖರಯ್ಯ ಮಠಪತಿ, ವೆಂಕಟೇಶ ಚಾಟೆ, ಎ. ಶೇಕ, ಡಾ. ಕಲ್ಮೇಶ ಹಾವೇರಿಪೇಟ ಇದ್ದರು.