ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ರಾಕೇಶ್ ಅವರ ಛಾಯಾಗ್ರಹಣವಿದೆ. ಸುನಿಲ್ ಕಶ್ಯಪ್ ಅವರ ಸಂಕಲನವಿದೆ. ನವೀನ್ ಕೃಷ್ಣ ಸಂಭಾಷಣೆ ಬರೆದಿದ್ದಾರೆ. ಅವಿನಾಶ್ ಯು. ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕ. ಅದಿತಿ ಪ್ರಭುದೇವ, ಎಂ.ಜಿ. ಶ್ರೀನಿವಾಸ್(ಶ್ರೀನಿ), ತ್ರಿವಿಕ್ರಮ್, ಶಿವರಾಂ, ಸುಚೇಂದ್ರ ಪ್ರಸಾದ್, ಸುಂದರ್, ವೀಣಾ ಸುಂದರ್, ಶ್ರುತಿ ನಾಯಕ್ ತಾರಾಗಣದಲ್ಲಿದ್ದಾರೆ.