ಚಿತ್ರ ನಿರ್ದೇಶಕ ಓಂ ಸಾಯಿ ಪ್ರಕಾಶ್, ನಿರ್ಮಾಪಕ ಎಸ್.ಎ.ಗೋವಿಂದ ರಾಜ್, ಸಂಗೀತ ನಿರ್ದೇಶಕರಾದ ಗುರುಕಿರಣ್, ವಿ.ಮನೋಹರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಕವಿ ಡಾ.ದೊಡ್ಡರಂಗೇಗೌಡ, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ ಕುಮಾರ ಹೊಸಮನಿ, ಡಾ.ಸಿ.ಸೋಮಶೇಖರ್, ಧೀರೆನ್ ರಾಮ್ಕುಮಾರ್, ಭಾ.ಮ.ಹರೀಶ್, ನಟಿ ಪ್ರೇಮಾ, ಕಿರುತೆರೆ ನಟಿ ಅಪೂರ್ವ ಡಿ. ಸಾಗರ್, ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ ಎಲ್.ನಾಗರಾಜಚಾರ್ ಭಾಗವಹಿಸುತ್ತಿದ್ದಾರೆ.