ಕೇರಳದ ಪ್ರಸಿದ್ಧ ಮ್ಯೂಸಿಕ್ ಬ್ಯಾಂಡ್ ತೈಕುಡಂ ಬ್ರಿಡ್ಜ್ ತಮ್ಮ 'ನವರಸಂ' ಆಲ್ಬಂನಲ್ಲಿರುವ ಹಾಡು ಮತ್ತದರ ಸಂಗೀತ ವರಾಹರೂಪಂ ಹಾಡಿಗೆ ಹೋಲಿಕೆಯಾಗುತ್ತಿದ್ದು, ಇದು ಕೃತಿಚೌರ್ಯ ಎಂದು ಆರೋಪಿಸಿತ್ತಲ್ಲದೆ ನ್ಯಾಯಾಲಯದ ಮೆಟ್ಟಿಲೇರಿತ್ತು.
ಬಳಿಕ ಅಮೇಜಾನ್ ಪ್ರೈಂ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾದಲ್ಲೂ ವರಾಹ ರೂಪಂ ಹಾಡನ್ನು ತೆಗೆದು ಹಾಕಲಾಗಿತ್ತು.
ಕೊನೆಗೂ ನ್ಯಾಯಾಲಯದಲ್ಲಿ ಕಾಂತಾರ ಹೋರಾಟಕ್ಕೆ ಜಯ ಸಿಕ್ಕಿದೆ.