ಚಿತ್ರಕ್ಕೆ ಸುಧಾಕರ್ ಎಸ್. ರಾಜು ಅವರ ಛಾಯಾಗ್ರಹಣವಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಕೆ.ಎಂ. ಪ್ರಕಾಶ್ ಸಂಕಲನ ನಿರ್ವಹಿಸಿದ್ದಾರೆ. ಟಾಲಿವುಡ್ನ ಖಳನಟ ಜಗಪತಿ ಬಾಬು ಖಳನಟನಾಗಿ ನಟಿಸಿರುವುದು ಈ ಚಿತ್ರದ ವಿಶೇಷ. ವಿನೋದ್ ಪ್ರಭಾಕರ್, ಸೋನಾಲ್ ಮಾಂತೆರೊ, ಶಿವರಾಜ್ ಕೆ.ಆರ್. ಪೇಟೆ, ರವಿಕಿಶನ್, ಚಿಕ್ಕಣ್ಣ, ರವಿಶಂಕರ್ ತಾರಾಗಣದಲ್ಲಿದ್ದಾರೆ.