ಜ.2ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಪ್ರಿರಿಲೀಸ್ ಕಾರ್ಯಕ್ರಮ ನಡೆಸಲು ಚಿತ್ರತಂಡವು ನಿರ್ಧರಿಸಿತ್ತು.ಜ್ಯೂನಿಯರ್ ಎನ್ಟಿಆರ್, ರಾಮ್ಚರಣ್ ತೇಜ, ಅಜಯ್ ದೇವ್ಗನ್, ಆಲಿಯಾ ಭಟ್ ಸೇರಿದಂತೆ ಇಡೀ ಚಿತ್ರತಂಡವೇ ಬೆಂಗಳೂರಿಗೆ ಆಗಮಿಸಲು ಸಿದ್ಧತೆಯಾಗಿತ್ತು. ಚಿತ್ರ ಬಿಡುಗಡೆ ಮುಂದೂಡಿರುವ ಕಾರಣದಿಂದಾಗಿ ಈ ಕಾರ್ಯಕ್ರಮವನ್ನೂ ರದ್ದುಗೊಳಿಸಲಾಗಿದೆ.