'ವಿರಾಟ ಪರ್ವಂ' ಚಿತ್ರದ ಪ್ರಚಾರದ ಪ್ರಯುಕ್ತ ಮಾಧ್ಯಮ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ಸಾಯಿ ಪಲ್ಲವಿ, ‘ಕಾಶ್ಮೀರಿ ಪಂಡಿತರ ಹತ್ಯೆ, ಗೋವು ಸಾಗಿಸುವ ಮುಸ್ಲಿಮರ ಮೇಲಿನ ದಾಳಿಗಳು ಒಂದೇ ತೆರನಾದ ಕ್ರೌರ್ಯವನ್ನು ಹೊಂದಿವೆ. ಈ ರೀತಿ ಮಾಡುವುದು ಮನುಷ್ಯತ್ವವಲ್ಲ, ನಾವು ಒಳ್ಳೆಯ ಮನುಷ್ಯರಾಗಬೇಕು’ ಎಂದು ಹೇಳಿದ್ದರು.