<p>ತಮ್ಮ ವ್ಯಕ್ತಿತ್ವದ ಹಕ್ಕುಗಳಿಗೆ ರಕ್ಷಣೆ ನೀಡಬೇಕು ಎಂದು ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p>.ದುಲ್ಕರ್ ಸಲ್ಮಾನ್ ನಟನೆಯ ಕಾಂತ ಒಟಿಟಿ ಬಿಡುಗಡೆ ದಿನಾಂಕ ನಿಗದಿ: ಎಲ್ಲಿ ನೋಡಬಹುದು?.<p>ಈ ಪ್ರಕರಣದ ವಿಚಾರಣೆ ಇಂದು (ಗುರುವಾರ) ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಪೀಠದ ಮುಂದೆ ಬರಲಿದೆ.</p><p>ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ಅನಧಿಕೃತ ಬಳಕೆ ನಿರ್ಬಂಧಿಸಬೇಕು ಎಂದು ‘ಜಾನ್ ಡೊ’ ಸೇರಿ ಹಲವು ಮಂದಿ ವಿರುದ್ಧ ಸಲ್ಮಾನ್ ಖಾನ್ ಕೋರ್ಟ್ ಮೆಟ್ಟಿಲೇರಿದ್ದರು.</p>.ಸಲ್ಮಾನ್ ರಶ್ದಿಗೆ ‘ಡೇಟನ್ ಜೀವಮಾನ ಸಾಧನೆ ಪ್ರಶಸ್ತಿ’ ಪ್ರದಾನ.<p>ವಾಣಿಜ್ಯ ಲಾಭಕ್ಕಾಗಿ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಈ ಹಿಂದೆ ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಅಭಿಷೇಕ್ ಬಚ್ಚನ್, ನಾಗಾರ್ಜುನ, ಅನಿಲ್ ಕಪೂರ್, ಜಾಕಿ ಶ್ರಾಫ್, ಕರಣ್ ಜೋಹರ್, ಶ್ರೀ ಶ್ರೀ ರವಿಶಂಕರ್, ಜಗ್ಗಿ ವಾಸುದೇವ ಸೇರಿ ಹಲವು ಮಂದಿ ಕೋರ್ಟ್ ಮೆಟ್ಟಿಲೇರಿದ್ದರು.</p>.ರಾಜೀವ್ ಗಾಂಧಿ ಸರ್ಕಾರ ನಿಷೇಧಿಸಿದ್ದ ಸಲ್ಮಾನ್ ರಶ್ದಿ ಕೃತಿ ಮಾರಾಟ ತಡೆಗೆ SC ನಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಮ್ಮ ವ್ಯಕ್ತಿತ್ವದ ಹಕ್ಕುಗಳಿಗೆ ರಕ್ಷಣೆ ನೀಡಬೇಕು ಎಂದು ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p>.ದುಲ್ಕರ್ ಸಲ್ಮಾನ್ ನಟನೆಯ ಕಾಂತ ಒಟಿಟಿ ಬಿಡುಗಡೆ ದಿನಾಂಕ ನಿಗದಿ: ಎಲ್ಲಿ ನೋಡಬಹುದು?.<p>ಈ ಪ್ರಕರಣದ ವಿಚಾರಣೆ ಇಂದು (ಗುರುವಾರ) ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಪೀಠದ ಮುಂದೆ ಬರಲಿದೆ.</p><p>ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ಅನಧಿಕೃತ ಬಳಕೆ ನಿರ್ಬಂಧಿಸಬೇಕು ಎಂದು ‘ಜಾನ್ ಡೊ’ ಸೇರಿ ಹಲವು ಮಂದಿ ವಿರುದ್ಧ ಸಲ್ಮಾನ್ ಖಾನ್ ಕೋರ್ಟ್ ಮೆಟ್ಟಿಲೇರಿದ್ದರು.</p>.ಸಲ್ಮಾನ್ ರಶ್ದಿಗೆ ‘ಡೇಟನ್ ಜೀವಮಾನ ಸಾಧನೆ ಪ್ರಶಸ್ತಿ’ ಪ್ರದಾನ.<p>ವಾಣಿಜ್ಯ ಲಾಭಕ್ಕಾಗಿ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಈ ಹಿಂದೆ ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಅಭಿಷೇಕ್ ಬಚ್ಚನ್, ನಾಗಾರ್ಜುನ, ಅನಿಲ್ ಕಪೂರ್, ಜಾಕಿ ಶ್ರಾಫ್, ಕರಣ್ ಜೋಹರ್, ಶ್ರೀ ಶ್ರೀ ರವಿಶಂಕರ್, ಜಗ್ಗಿ ವಾಸುದೇವ ಸೇರಿ ಹಲವು ಮಂದಿ ಕೋರ್ಟ್ ಮೆಟ್ಟಿಲೇರಿದ್ದರು.</p>.ರಾಜೀವ್ ಗಾಂಧಿ ಸರ್ಕಾರ ನಿಷೇಧಿಸಿದ್ದ ಸಲ್ಮಾನ್ ರಶ್ದಿ ಕೃತಿ ಮಾರಾಟ ತಡೆಗೆ SC ನಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>