‘ಕೊಹ್ಲಿ ಬೆಳದು ಬಂದ ಹಾದಿ, ಈವರೆಗೆ ಅವರು ತಲುಪಲು ಪಟ್ಟಿರುವ ಶ್ರಮ ಮತ್ತು ತ್ಯಾಗದ ಪ್ರತಿಫಲವಾಗಿದ್ದು, ಇದು ನಿಜಕ್ಕೂ ಶ್ಲಾಘನೀಯ‘ ಎಂದು ಸಲ್ಮಾನ್ ತಿಳಿಸಿದ್ದಾರೆ.
‘ಭಾರತ ತಂಡವು ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಇಂದು ಸಹ ಭಾರತ ತಂಡ ಗೆಲ್ಲಬೇಕು. ಗೆದ್ದೆ ಗೆಲ್ಲುತ್ತದೆ ಎಂದು ಹೇಳಿದ್ದಾರೆ‘. ಈ ಬಗ್ಗೆ ಸುದ್ದಿಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.