ವಿವಾದವೇನು?
ಸುದೀಪ್ ಅವರು ರಮ್ಮಿ ಆಟದ ಪ್ರಚಾರ ರಾಯಭಾರಿ ಆಗಿದ್ದು, ಅದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ‘ಇದು ಯುವಜನರನ್ನು ಹಾದಿ ತಪ್ಪಿಸುತ್ತಿದೆ. ಎಷ್ಟೋ ಕುಟುಂಬಗಳನ್ನು ಹಾಳು ಮಾಡುತ್ತಿದೆ. ಸುದೀಪ್ ಅವರಂಥ ಪ್ರಬುದ್ಧ ನಟರು ಈ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಬಾರದು’ ಎಂದು ಅಹೋರಾತ್ರ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿದ್ದರು. ಇದು ಸುದೀಪ್ ಅಭಿಮಾನಿಗಳನ್ನು ಕೆರಳಿಸಿತ್ತು.