ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಕನ್ನಡದ ಪ್ರೇಕ್ಷಕರಿಗೆ ಪರಿಚಯವಾಗಿ ಬಿಗ್ಬಾಸ್ ರಿಯಾಲಿಟಿ ಶೋದಲ್ಲಿ ಭಾಗವಹಿಸಿ ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾಗಿದ್ದ ನಟಿ ವೈಷ್ಣವಿ ಗೌಡ, ಇದೀಗ ಚಂದನವನದಲ್ಲಿ ತಲ್ಲೀನರಾಗಿದ್ದಾರೆ. ‘ಬಹುಕೃತ ವೇಷಂ’ ಎಂಬ ಶೀರ್ಷಿಕೆಯ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ನಾಯಕಿಯಾಗಿ ವೈಷ್ಣವಿ ಕಾಣಿಸಿಕೊಳ್ಳಲಿದ್ದಾರೆ.