<p>ಗ್ರಾಮೀಣ ಸೊಗಡಿನ ಕಥೆಯೊಂದನ್ನು ಹೊಂದಿರುವ ‘ಕುಂಟೆಬಿಲ್ಲೆ’ ಚಿತ್ರ ತೆರೆಗೆ ಬರಲು ಸಿದ್ಧವಿದೆ. ಜಿಬಿಎಸ್ ಸಿದ್ದೇಗೌಡ ಚಿತ್ರದ ನಿರ್ದೇಶಕ.</p>.<p>‘ಮೈಸೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಪೋಸ್ಟ್ಪ್ರೊಡಕ್ಷನ್ ಕೆಲಸ ಮುಗಿಸಿ ಸೆನ್ಸಾರ್ಗೆ ಸಿದ್ಧವಿದೆ. ಮುಂದಿನ ತಿಂಗಳು ಬಿಡುಗಡೆ ಆಲೋಚನೆಯಿದೆ. ಹಳ್ಳಿ ಜನಜೀವನ, ಸಂಸ್ಕೃತಿ ಜತೆಗೆ ಪ್ರೇಮಕಥೆಯಿದೆ’ ಎನ್ನುತ್ತಾರೆ ನಿರ್ದೇಶಕರು. </p>.<p>ನಾಯಕ ಯದುವಿಗೆ ನಾಯಕಿಯಾಗಿ ಮೇಘಶ್ರೀ ಜತೆಯಾಗಿದ್ದಾರೆ. ಎಸ್.ಬಿ.ಶಿವು,ಕುಮಾರ್ ಗೌಡ ಬಂಡವಾಳ ಹೂಡಿದ್ದಾರೆ. ಹರಿಕಾವ್ಯ ಸಂಗೀತ, ಮುಂಜಾನೆ ಮಂಜು ಛಾಯಾಚಿತ್ರಗ್ರಹಣ, ಸುಜಿತ್ ಸಂಕಲನ ಚಿತ್ರಕ್ಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗ್ರಾಮೀಣ ಸೊಗಡಿನ ಕಥೆಯೊಂದನ್ನು ಹೊಂದಿರುವ ‘ಕುಂಟೆಬಿಲ್ಲೆ’ ಚಿತ್ರ ತೆರೆಗೆ ಬರಲು ಸಿದ್ಧವಿದೆ. ಜಿಬಿಎಸ್ ಸಿದ್ದೇಗೌಡ ಚಿತ್ರದ ನಿರ್ದೇಶಕ.</p>.<p>‘ಮೈಸೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಪೋಸ್ಟ್ಪ್ರೊಡಕ್ಷನ್ ಕೆಲಸ ಮುಗಿಸಿ ಸೆನ್ಸಾರ್ಗೆ ಸಿದ್ಧವಿದೆ. ಮುಂದಿನ ತಿಂಗಳು ಬಿಡುಗಡೆ ಆಲೋಚನೆಯಿದೆ. ಹಳ್ಳಿ ಜನಜೀವನ, ಸಂಸ್ಕೃತಿ ಜತೆಗೆ ಪ್ರೇಮಕಥೆಯಿದೆ’ ಎನ್ನುತ್ತಾರೆ ನಿರ್ದೇಶಕರು. </p>.<p>ನಾಯಕ ಯದುವಿಗೆ ನಾಯಕಿಯಾಗಿ ಮೇಘಶ್ರೀ ಜತೆಯಾಗಿದ್ದಾರೆ. ಎಸ್.ಬಿ.ಶಿವು,ಕುಮಾರ್ ಗೌಡ ಬಂಡವಾಳ ಹೂಡಿದ್ದಾರೆ. ಹರಿಕಾವ್ಯ ಸಂಗೀತ, ಮುಂಜಾನೆ ಮಂಜು ಛಾಯಾಚಿತ್ರಗ್ರಹಣ, ಸುಜಿತ್ ಸಂಕಲನ ಚಿತ್ರಕ್ಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>