ಲಕ್ಷಾಂತರ ಕನಸುಗಳನ್ನು ತಮ್ಮ ಮುಗ್ದವಾದ ಕಣ್ಣುಗಳಲ್ಲಿ ಹೊತ್ತಿರುವ ಮೂವರು ಯುವಕರ ಕಥೆಯಲ್ಲಿ ಮಧುಸೂದನ್ ಗೋವಿಂದ್ ಅವರ ಜೊತೆಗೆ ಪುನೀತ್ ಮಾಂಜಾ, ವಂಶೀಧರ, ಹಿಮಾಂಶಿ ವರ್ಮಾ, ಶಂಕರಮೂರ್ತಿ,ಜೋರ್ಡ ಇಂಡಿಯಾನ್ ಖ್ಯಾತಿಯ ವಿನೀತ್ ಕುಮಾರ ಹಾಗು ಹಿರಿಯ ನಟರಾದ ಮಂದೀಪ್ ರೈ, ಸುಧಾ ಬೆಳವಾಡಿ, ಮಂಜುನಾಥ್ ಹೆಗ್ಡೆ ಹಾಗೂ ರಮೇಶ್ ಭಟ್ ಅನುರಾಗ್ ಪುತ್ತಿಗೆ ಮುಖ್ಯ ಪಾತ್ರಗಳಲ್ಲಿದ್ದಾರೆ.