‘ನಾಯಕಿಯಾಗಿ ಕೀರ್ತಿ ಕಲ್ಕೆರಿ ನಟಿಸಿದ್ದು, ಎಸ್. ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಮುಖ್ಯಭೂಮಿಕೆಯಲ್ಲಿದ್ದಾರೆ. ಡಾ.ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ಜಿಸಿಬಿ ಪ್ರೊಡೆಕ್ಷನ್ನಲ್ಲಿ ಜಿ. ರಾಮಾಂಜಿನಿ ಚಿತ್ರವನ್ನು ನಿರ್ಮಿಸಿದ್ದಾರೆ’ ಎಂದು ಹೇಳಿದರು.