19 ವರ್ಷಗಳ ಹಿಂದೆ ಎರಡು ಕೃಷ್ಣಮೃಗಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್ಖಾನ್ ದೋಷಿ ಎಂದು ಘೋಷಿಸಿದ್ದ ಕೋರ್ಟ್, ಐದು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಶಿಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಮಾನ್ಖಾನ್ ಪರ ವಕೀಲರು ಜೋಧ್ಪುರ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.