ಸೈರಾಗುರು ಗೋಸಾಯಿ ವೆಂಕಣ್ಣ ಪಾತ್ರಕ್ಕೆ ಅಮಿತಾಭ್ ಬಚ್ಚನ್ ಬಣ್ಣ ಹಚ್ಚಿದ್ದಾರೆ. ಅವುಕು ಪ್ರಾಂತ್ಯದ ರಾಜನಾಗಿ ಸುದೀಪ್ ಕಾಣಿಸಿಕೊಂಡಿದ್ದಾರೆ.ನಯನತಾರಾ, ತಮನ್ನಾ ಭಾಟಿಯಾ, ಸೇತುಪತಿ ಕೂಡ ನಟಿಸಿದ್ದಾರೆ. ಈ ಚಿತ್ರಕ್ಕೆ ಸುರೇಂದರ್ ರೆಡ್ಡಿಆ್ಯಕ್ಷನ್ ಕಟ್ ಹೇಳಿದ್ದು, ಚಿರಂಜೀವಿ ಪುತ್ರ ರಾಮ್ಚರಣ್ ಬಂಡವಾಳ ಹೂಡಿದ್ದಾರೆ.