ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಸಾಹಸ ಸನ್ನಿವೇಶ ಚಿತ್ರೀಕರಣ ಬಾಕಿಯಿದೆ. ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರದ್ದು. ಗೌಸ್ಪೀರ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಸಂಗೀತ ನೀಡುತ್ತಿದ್ದಾರೆ.