<p><strong>ಬೆಂಗಳೂರು</strong>: ಚಲನಚಿತ್ರ ನಿರ್ದೇಶಕ, ಸಂಭಾಷಣೆಕಾರ ಎಸ್. ಮುರಳಿ ಮೋಹನ್ (57) ಬುಧವಾರ ನಿಧನರಾದರು. ಕೋಲಾರ ಜಿಲ್ಲೆಯ ಕೆಜಿಎಫ್ನವರಾದ ಇವರು ಬೆಂಗಳೂರಿನಲ್ಲಿ<br>ನೆಲಸಿದ್ದರು.</p><p>ಮೂತ್ರಪಿಂಡ (ಕಿಡ್ನಿ) ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಜೆ.ಸಿ. ರಸ್ತೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p><p>ಶಿವರಾಜ್ಕುಮಾರ್ ಅಭಿನಯದ ‘ಸಂತ’, ರವಿಚಂದ್ರನ್ ನಟನೆಯ ‘ಮಲ್ಲಿಕಾರ್ಜುನ’, ಉಪೇಂದ್ರ ಅಭಿನಯದ ‘ನಾಗರಹಾವು’ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅವರಿಗೆ ಸಹೋದರ, ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಲನಚಿತ್ರ ನಿರ್ದೇಶಕ, ಸಂಭಾಷಣೆಕಾರ ಎಸ್. ಮುರಳಿ ಮೋಹನ್ (57) ಬುಧವಾರ ನಿಧನರಾದರು. ಕೋಲಾರ ಜಿಲ್ಲೆಯ ಕೆಜಿಎಫ್ನವರಾದ ಇವರು ಬೆಂಗಳೂರಿನಲ್ಲಿ<br>ನೆಲಸಿದ್ದರು.</p><p>ಮೂತ್ರಪಿಂಡ (ಕಿಡ್ನಿ) ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಜೆ.ಸಿ. ರಸ್ತೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p><p>ಶಿವರಾಜ್ಕುಮಾರ್ ಅಭಿನಯದ ‘ಸಂತ’, ರವಿಚಂದ್ರನ್ ನಟನೆಯ ‘ಮಲ್ಲಿಕಾರ್ಜುನ’, ಉಪೇಂದ್ರ ಅಭಿನಯದ ‘ನಾಗರಹಾವು’ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅವರಿಗೆ ಸಹೋದರ, ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>