ಈ ಚಿತ್ರಕ್ಕೆ ವಿ. ಮನೋಹರ್, ನಾಗೇಂದ್ರ ಪ್ರಸಾದ್ ಸಾಹಿತ್ಯ ಹೊಸೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಇನಿಯಾ ನಾಯಕಿ. ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್ ತಾರಾಗಣದಲ್ಲಿದ್ದಾರೆ.