<p>ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದ ‘ಸಿಕಂದರ್’ ಸಿನಿಮಾ ಬಾಕ್ಸಾಫೀಸ್ನಲ್ಲಿ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಇದಕ್ಕೆ ನಾಯಕ ಹೊಣೆಯಲ್ಲ, ನಿರ್ದೇಶಕ ಎ.ಆರ್. ಮುರುಗದಾಸ್ ಹೊಣೆ ಎಂದಿದ್ದಾರೆ ನಟ ನವಾಜುದ್ದೀನ್ ಸಿದ್ದಿಕಿ. </p><p>‘ನಿರ್ದೇಶಕರು ಉತ್ತಮ ಸ್ಕ್ರಿಪ್ಟ್ ಜತೆಗೆ ಕಷ್ಟಪಟ್ಟು ಕೆಲಸ ಮಾಡಬೇಕು. ಸಲ್ಮಾನ್ ಖಾನ್ರಂಥ ನಟರ ಸಿನಿಮಾ ಗೆಲ್ಲಲು ಬೇಕಾದ ಎಲ್ಲ ಅಂಶಗಳನ್ನು ಸೇರಿಸಬೇಕು’ ಎಂದಿದ್ದಾರೆ ಸಿದ್ದಿಕಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದ ‘ಸಿಕಂದರ್’ ಸಿನಿಮಾ ಬಾಕ್ಸಾಫೀಸ್ನಲ್ಲಿ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಇದಕ್ಕೆ ನಾಯಕ ಹೊಣೆಯಲ್ಲ, ನಿರ್ದೇಶಕ ಎ.ಆರ್. ಮುರುಗದಾಸ್ ಹೊಣೆ ಎಂದಿದ್ದಾರೆ ನಟ ನವಾಜುದ್ದೀನ್ ಸಿದ್ದಿಕಿ. </p><p>‘ನಿರ್ದೇಶಕರು ಉತ್ತಮ ಸ್ಕ್ರಿಪ್ಟ್ ಜತೆಗೆ ಕಷ್ಟಪಟ್ಟು ಕೆಲಸ ಮಾಡಬೇಕು. ಸಲ್ಮಾನ್ ಖಾನ್ರಂಥ ನಟರ ಸಿನಿಮಾ ಗೆಲ್ಲಲು ಬೇಕಾದ ಎಲ್ಲ ಅಂಶಗಳನ್ನು ಸೇರಿಸಬೇಕು’ ಎಂದಿದ್ದಾರೆ ಸಿದ್ದಿಕಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>