ತೆಲುಗಿನ ‘ಎವುರು’ ಚಿತ್ರದ ರೀಮೇಕ್ ಇದಾಗಿದ್ದು, ತೆಲುಗಿನಲ್ಲಿ ಎರಡು ಚಿತ್ರಗಳನ್ನು ನಿರ್ದೇಶಿಸಿರುವ ಅಶೋಕ್ ತೇಜ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಒಂದು ಕೊಲೆಯ ಸುತ್ತ ನಡೆಯುವ ತನಿಖೆಯನ್ನು ರೋಚಕವಾಗಿ ಈ ಚಿತ್ರದಲ್ಲಿ ಹೇಳಲಾಗಿದೆ. ತೆಲುಗಿನಲ್ಲಿ ನಟಿ ರೆಜಿನಾ ನಿರ್ವಹಿಸಿದ್ದ ಪಾತ್ರವನ್ನು ಹರಿಪ್ರಿಯಾ ಹಾಗೂ ಅದ್ವಿಶೇಷ್ ಪಾತ್ರವನ್ನು ದಿಗಂತ್ ಮಾಡಿದ್ದಾರೆ.