‘ಸೂಪರ್ ಸ್ಟಾರ್’ ರಜನಿಕಾಂತ್, ಕಮಲಹಾಸನ್, ಎ.ಆರ್. ರೆಹಮಾನ್, ಇಳೆಯರಾಜ, ಭಾರತಿರಾಜಾ ಸೇರಿದಂತೆ ಹಲವರು ಈ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೋವಿಡ್–19 ಪರಿಣಾಮ ಸಾರ್ವಜನಿಕ ಸ್ಥಳದಲ್ಲಿ ಈ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿಲ್ಲ. ಬದಲಾಗಿ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದಾರೆ.