ಈ ಬಗ್ಗೆ ಟ್ವೀಟರ್ನಲ್ಲಿ ಸುದೀರ್ಘ ಪತ್ರ ಹಂಚಿಕೊಂಡಿರುವ ಸುದೀಪ್, ನಮ್ಮ ಭೂಮಿ, ಭಾಷೆ, ಸಂಸ್ಕೃತಿ ಎಲ್ಲವೂ ಪ್ರೀತಿ ಮತ್ತು ಗೌರವವನ್ನು ಕಲಿಸುತ್ತವೆ. ಪ್ರತಿ ಸಮಸ್ಯೆಗೆ ಉತ್ತರವಿದೆ. ಪ್ರತಿ ಸಮಸ್ಯೆಯನ್ನು ಹಲವು ವಿಧದಲ್ಲಿ ಬಗೆಹರಿಸಬಹುದು. ಪ್ರತಿ ವ್ಯಕ್ತಿಯನ್ನು ಗೌರವದಿಂದ ಕಾಣಬೇಕು. ಯಾವುದೇ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದಿದ್ದಾರೆ.