ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೇರಲ್ಲ, ಬೊಮ್ಮಾಯಿಯವರ ಕೈ ಬಿಡಲ್ಲ: ಸುದೀಪ್‌

Last Updated 5 ಏಪ್ರಿಲ್ 2023, 12:44 IST
ಅಕ್ಷರ ಗಾತ್ರ

ಪ್ಯಾನ್‌ ಇಂಡಿಯಾ ಸ್ಟಾರ್‌ ಅಭಿನಯ ಚಕ್ರವರ್ತಿ ಸುದೀಪ್‌ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ಮಂಗಳವಾರ ರಾತ್ರಿಯಿಂದ ವೈರಲ್‌ ಆಗಿತ್ತು. ರಾಜಕೀಯದಲ್ಲಿ ಈ ಸುದ್ದಿ ಸಂಚಲನ ಮೂಡಿಸುತ್ತಿದ್ದಂತೆಯೇ ಎಲ್ಲಾ ಊಹಾಪೋಹಗಳಿಗೆ ನಟ ಕಿಚ್ಚ ಸುದೀಪ್ ತಿಲಾಂಜಲಿ ಹಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT