ಆರ್. ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೋ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ನಟಿಸಿದ್ದಾರೆ. ಅದ್ವಿತಿ ಈ ಚಿತ್ರದಲ್ಲಿ ಈವೆಂಟ್ ಮ್ಯಾನೇಜರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ‘ಲವ್ ಮಾಕ್ಟೇಲ್’ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.