ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಸಿಂಹ ನಂದಮೂರಿ ಬಾಲಕೃಷ್ಣಗೆ ‘ಸುಪ್ರೀಂ‘ ನೋಟಿಸ್‌

Last Updated 30 ಆಗಸ್ಟ್ 2022, 7:10 IST
ಅಕ್ಷರ ಗಾತ್ರ

ತೆಲುಗಿನನಟಸಿಂಹ ಖ್ಯಾತಿಯ ನಂದಮೂರಿ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಬಾಲಯ್ಯ ಅಭಿನಯದ'ಗೌತಮಿ ಪುತ್ರ ಶಾತಕರ್ಣಿ' ಸಿನಿಮಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಹಾಗೇ ಆಂಧ್ರ ಹಾಗೂ ತೆಲಂಗಾಣ ಸರ್ಕಾರಗಳಿಗೂ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

'ಗೌತಮಿ ಪುತ್ರ ಶಾತಕರ್ಣಿ' ಚಿತ್ರಕ್ಕೆ ಸ್ಥಳೀಯ ಸರ್ಕಾರಗಳು ತೆರಿಗೆ ವಿನಾಯಿತಿ ನೀಡಿದರೂ ಟಿಕೆಟ್ ದರ ಇಳಿಕೆ ಮಾಡದೇಹಣವನ್ನು ಲಪಾಟಿಯಿಸಿದ್ದಾರೆ ಎಂದು ಮೂವಿ ವೀವರ್ಸ್ ಅಸೋಸಿಯೇಷನ್ (ಎಂವಿಎ) ನಟ ಬಾಲಕೃಷ್ಣ, ನಿರ್ಮಾಪಕ, ವಿತರಕರು ಹಾಗೂ ಸರ್ಕಾರಗಳ ವಿರುದ್ಧ ಕೋರ್ಟ್‌ಗೆ ಹೋಗಿದ್ದರು.

ಇದೀಗ ಸುಪ್ರೀಂ ಕೋರ್ಟ್‌ ಉತ್ತರ ನೀಡುವಂತೆ ನೋಟಿಸ್‌ ಜಾರಿ ಮಾಡಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT