ಊರಿನ ಜನರು ಹೆದರಿಕೊಳ್ಳುವ ಘಟನೆಗಳು ನಡೆದಾಗ, ಆ ಘಟನೆಗಳ ಹಿಂದೆ ಇರುವವರು ಯಾರು, ಅದಕ್ಕೆ ಕಾರಣಗಳು ಏನು ಎಂಬುದನ್ನು ನಾಯಕ ಪತ್ತೆ ಮಾಡುವ ಕಥೆ ಚಿತ್ರದಲ್ಲಿ ಇದೆ. ರವಿದೇವ್ ಸಂಗೀತ, ರಾಜು ಶಿವಶಂಕರ್ ಮತ್ತು ಶ್ಯಾಮ್ ಛಾಯಾಗ್ರಹಣ ಚಿತ್ರಕ್ಕೆ ಇದೆ. ಧರ್ಮೇಂದ್ರ ಅರಸ್, ಸುಬ್ಬೇಗೌಡ್ರು, ರಾಮಣ್ಣ, ರಂಜಿತ್, ಪುನೀತ್ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.