ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆದರಿಕೆಗೆ ಜಗ್ಗೊನಲ್ಲ ಪೈಲ್ವಾನ್

Last Updated 17 ಸೆಪ್ಟೆಂಬರ್ 2019, 10:35 IST
ಅಕ್ಷರ ಗಾತ್ರ

ಸಾಮಾಜಿಕ ಜಾಲತಾಣದಲ್ಲಿ ‘ಪೈಲ್ವಾನ್’ ಚಿತ್ರ ಸಂಬಂಧ ಸುದೀಪ್‌ ಮತ್ತು ದರ್ಶನ್‌ ಅಭಿಮಾನಿಗಳ ನಡುವೆ ವಾಗ್ಯುದ್ಧ ನಡೆಯುತ್ತಿದೆ. ಇದರ ಬೆನ್ನಲ್ಲೇ ದರ್ಶನ್‌ ತಮ್ಮ ಅಭಿಮಾನಿಗಳ ಪರ ನಿಂತಿದ್ದಾರೆ. ಈ ಕುರಿತು ಟ್ವೀಟ್‌ ಕೂಡ ಮಾಡಿದ್ದಾರೆ.

ಈ ನಡುವೆ ‘ಪೈಲ್ವಾನ್’ ಚಿತ್ರದ ನಿರ್ಮಾಪಕಿ ಸ್ವಪ್ನಾ ಕೃಷ್ಣ ಮಾಡಿರುವ ಟ್ವೀಟ್‌ ಈಗ ವೈರಲ್‌ ಆಗಿದೆ. ‘ಎಲ್ಲ ಅಭಿಮಾನಿಗಳಿಗೆ ಸಿಹಿ ಸುದ್ದಿ... ಬೆದರಿಕೆಗೆ ಜಗ್ಗೊನಲ್ಲ ನಮ್ಮಪೈಲ್ವಾನ #ಪೈಲ್ವಾನ್‌ನ ಕಾಲ್ ಏಳೋಕೆ ಬಂದವರ ಸ್ಥಾನ ಕಾಲ್ ಕೆಳಗೆನೇ’ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT