ಮಲೇಶಿಯಾದಲ್ಲಿ ಒಂದು ಹಾಡನ್ನು ಚಿತ್ರೀಕರಿಸಿದ್ದು ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರಿನಲ್ಲಿ ನಡೆದಿದೆ. ವಿ. ರಘುಶಾಸ್ತ್ರಿ ಅವರ ನಿರ್ದೇಶನದ ಈ ಚಿತ್ರಕ್ಕೆ ಕದ್ರಿ ಮಣಿಕಾಂತ್ ಅವರ ಸಂಗೀತ, ಡಾ. ವಿ ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಡಿಫರೆಂಟ್ ಡ್ಯಾನಿ ಸಾಹಸ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಗುರುರಾಜ್ ದೇಸಾಯಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ವಿಲಿಯಮ್ಸ್ ಡೇವಿಡ್ ಅವರ ಛಾಯಾಗ್ರಹಣವಿದೆ.