<p>ತಮಿಳುನಾಡಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಚೆನ್ನೈನ ಕಲೈವಾನರ್ ಅರಂಗಂ ಸಭಾಂಗಣದಲ್ಲಿ ನಡೆಯಿತು. ಈ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಉಪಮುಖ್ಯಮಂತ್ರಿ ಉದಯನಿಧಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.</p><p>ಈ ಕುರಿತು ಪೋಸ್ಟ್ ಹಂಚಿಕೊಂಡ ನಟಿ ಐಶ್ವರ್ಯ ರಾಜೇಶ್, ‘ಕಾನಾ' ಚಿತ್ರದ ಕೌಸಲ್ಯ ಪಾತ್ರಕ್ಕೆ ಹಾಗೂ ‘ವಡ ಚೆನ್ನೈ‘ ಚಿತ್ರದ ‘ಪದ್ಮಾ‘ ಪಾತ್ರವನ್ನು ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕೆ ಹೆಮ್ಮೆ ಇದೆ’ ಎಂದು ಬರೆದುಕೊಂಡಿದ್ದಾರೆ.</p><p>ಉತ್ತಮ ಸಂಗೀತ ನಿರ್ದೇಶಕರ ವಿಭಾಗದಲ್ಲಿ ಎ.ಆರ್. ರೆಹಮಾನ್ ಅವರಿಗೆ ತಮಿಳುನಾಡಿನ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರಕಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. </p>.<p>ಕೀರ್ತಿ ಸುರೇಶ್ ಅವರ ‘ಪಾಂಭು ಸತ್ತೈ‘ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ಲಭಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. </p>.<p>ನಟ ವಿಜಯ್ ಸೇತುಪತಿ, ಧನುಷ್, ಸೂರ್ಯ, ನಟಿ ಸಾಯಿ ಪಲ್ಲವಿ, ನಟಿ ಐಶ್ವರ್ಯ ರಾಜೇಶ್, ಕೀರ್ತಿ ಸುರೇಶ್ , ಸೇರಿ ಹಲವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಗೌರವಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಮಿಳುನಾಡಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಚೆನ್ನೈನ ಕಲೈವಾನರ್ ಅರಂಗಂ ಸಭಾಂಗಣದಲ್ಲಿ ನಡೆಯಿತು. ಈ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಉಪಮುಖ್ಯಮಂತ್ರಿ ಉದಯನಿಧಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.</p><p>ಈ ಕುರಿತು ಪೋಸ್ಟ್ ಹಂಚಿಕೊಂಡ ನಟಿ ಐಶ್ವರ್ಯ ರಾಜೇಶ್, ‘ಕಾನಾ' ಚಿತ್ರದ ಕೌಸಲ್ಯ ಪಾತ್ರಕ್ಕೆ ಹಾಗೂ ‘ವಡ ಚೆನ್ನೈ‘ ಚಿತ್ರದ ‘ಪದ್ಮಾ‘ ಪಾತ್ರವನ್ನು ಗುರುತಿಸಿ ಪ್ರಶಸ್ತಿ ನೀಡಿರುವುದಕ್ಕೆ ಹೆಮ್ಮೆ ಇದೆ’ ಎಂದು ಬರೆದುಕೊಂಡಿದ್ದಾರೆ.</p><p>ಉತ್ತಮ ಸಂಗೀತ ನಿರ್ದೇಶಕರ ವಿಭಾಗದಲ್ಲಿ ಎ.ಆರ್. ರೆಹಮಾನ್ ಅವರಿಗೆ ತಮಿಳುನಾಡಿನ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರಕಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. </p>.<p>ಕೀರ್ತಿ ಸುರೇಶ್ ಅವರ ‘ಪಾಂಭು ಸತ್ತೈ‘ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ಲಭಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. </p>.<p>ನಟ ವಿಜಯ್ ಸೇತುಪತಿ, ಧನುಷ್, ಸೂರ್ಯ, ನಟಿ ಸಾಯಿ ಪಲ್ಲವಿ, ನಟಿ ಐಶ್ವರ್ಯ ರಾಜೇಶ್, ಕೀರ್ತಿ ಸುರೇಶ್ , ಸೇರಿ ಹಲವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಗೌರವಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>