<p><strong>ಕೋಲ್ಕತ್ತ</strong>: ದಿ ಬೆಂಗಾಲ್ ಫೈಲ್ಸ್ ಚಿತ್ರ ಬಿಡುಗಡೆ ಮಾಡದಂತೆ ಟಿಎಂಸಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದು, ಪ್ರದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮನವಿ ಮಾಡಿದ್ದಾರೆ.</p><p>1946ರ ಆಗಸ್ಟ್ 16ರಂದು ಕೋಲ್ಕತ್ತದಲ್ಲಿ ನಡೆದ ದಂಗೆಯ ಕುರಿತ ನೈಜ ಘಟನೆಯಾಧಾರಿತ 'ದಿ ಬೆಂಗಾಲ್ ಫೈಲ್ಸ್' ಸಿನಿಮಾ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ಫೈಲ್ಸ್' ಸರಣಿಯ ಮೂರನೇ ಚಲನಚಿತ್ರವಾಗಿದೆ.</p>.ಯಾವ ಪಕ್ಷದಿಂದ ಸ್ಪರ್ಧಿಸಿದರೂ, ಪಕ್ಷೇತರನಾಗಿ ನಿಂತರೂ ಗೆಲುತ್ತೇನೆ: KN ರಾಜಣ್ಣ.ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್ಐಟಿ. <p>ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ಅಗ್ನಿಹೋತ್ರಿ, ಚಿತ್ರ ಪ್ರದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಬಿಡುಗಡೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಬ್ಯಾನರ್ಜಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. </p><p>'ರಾಜ್ಯದ ಚಿತ್ರಮಂದಿರಗಳ ಮಾಲೀಕರಿಗೆ ಚಿತ್ರ ಬಿಡುಗಡೆಗೊಳಿಸದಂತೆ ಟಿಎಂಸಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದಾರೆ. ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯವನ್ನು ರಕ್ಷಿಸುವುದು ನಿಮ್ಮ (ಮಮತಾ ಬ್ಯಾನರ್ಜಿ) ಜವಾಬ್ದಾರಿಯಾಗಿದೆ. ಸಿಬಿಎಫ್ಸಿ ಈ ಚಿತ್ರಕ್ಕೆ ಅನುಮತಿ ನೀಡಿದೆ. ಈ ಅಂಶವನ್ನು ನೀವು ಪರಿಗಣಿಸಬೇಕು. ಚಿತ್ರ ಪ್ರದರ್ಶನಕ್ಕೆ ಅಡ್ಡಿಪಡಿಸಿದಂತೆ ಅವಕಾಶ ಮಾಡಿಕೊಡಿ' ಎಂದು ಬ್ಯಾನರ್ಜಿಗೆ ಅಗ್ನಿಹೋತ್ರಿ ತಿಳಿಸಿದ್ದಾರೆ.</p>.GST ಸಮಿತಿ ಸಭೆ: ಹೊಸ ಸ್ಲಾಬ್ನಲ್ಲಿ ಯಾವುದೆಲ್ಲ ಅಗ್ಗ..? ಯಾವುದು ದುಬಾರಿ..?.ತಿರುಪತಿಯ ವೆಂಕಟೇಶ್ವರ ದೇಗುಲಕ್ಕೆ ₹1.3 ಕೋಟಿ ಮೌಲ್ಯದ ಎಲೆಕ್ಟ್ರಿಕ್ ಬಸ್ ಕೊಡುಗೆ. <p>'ನಿಜವಾದ ಬೆಂಗಾಲಿ ಯಾವುದೇ ಕಾರಣಕ್ಕೂ ಈ ಚಿತ್ರವನ್ನು ನಿಷೇಧಿಸುವುದಿಲ್ಲ. ಈ ಚಿತ್ರ ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲೂ ಸಾಧ್ಯವಿಲ್ಲ' ಎಂದೂ ಅಗ್ನಿಹೋತ್ರಿ ಹೇಳಿದ್ದಾರೆ.</p><p>'ಆಲ್ ಇಂಡಿಯಾ ಮುಸ್ಲಿಂ ಲೀಗ್' ಪ್ರತ್ಯೇಕ ರಾಜ್ಯಕ್ಕೆ ಕರೆ ನೀಡಿದ ನಂತರ ಕೋಲ್ಕತ್ತದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಅದನ್ನೇ ಆಧರಿಸಿ ನಿರ್ಮಿಸಿರುವ ಈ ಸಿನಿಮಾ ಸೆಪ್ಟೆಂಬರ್ 5ರಂದು ಬಿಡುಗಡೆಗೆ ಸಜ್ಜಾಗಿದೆ.</p>.ಅತ್ಯಾಚಾರ ಪ್ರಕರಣ: ವ್ಯಕ್ತಿ 51 ದಿನ ಜೈಲುವಾಸದ ಬಳಿಕ ಉಲ್ಟಾ ಹೊಡೆದ ಮಹಿಳೆ.ಬಾಗಿಲು ಮುಚ್ಚುತ್ತಿರುವ ಶಿಲ್ಪಾ ಶೆಟ್ಟಿ ಸಹ ಮಾಲೀಕತ್ವದ ಬಾಸ್ಟಿಯನ್ ರೆಸ್ಟೋರೆಂಟ್.J-K rains: ಅನಂತನಾಗ್ ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯದ 25 ಕುಟುಂಬಗಳ ರಕ್ಷಣೆ.Victoris: ಮಾರುತಿ ಸುಜುಕಿಯ ಮಧ್ಯಮ ಗಾತ್ರದ ಹೊಸ SUV ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ದಿ ಬೆಂಗಾಲ್ ಫೈಲ್ಸ್ ಚಿತ್ರ ಬಿಡುಗಡೆ ಮಾಡದಂತೆ ಟಿಎಂಸಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದು, ಪ್ರದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮನವಿ ಮಾಡಿದ್ದಾರೆ.</p><p>1946ರ ಆಗಸ್ಟ್ 16ರಂದು ಕೋಲ್ಕತ್ತದಲ್ಲಿ ನಡೆದ ದಂಗೆಯ ಕುರಿತ ನೈಜ ಘಟನೆಯಾಧಾರಿತ 'ದಿ ಬೆಂಗಾಲ್ ಫೈಲ್ಸ್' ಸಿನಿಮಾ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ಫೈಲ್ಸ್' ಸರಣಿಯ ಮೂರನೇ ಚಲನಚಿತ್ರವಾಗಿದೆ.</p>.ಯಾವ ಪಕ್ಷದಿಂದ ಸ್ಪರ್ಧಿಸಿದರೂ, ಪಕ್ಷೇತರನಾಗಿ ನಿಂತರೂ ಗೆಲುತ್ತೇನೆ: KN ರಾಜಣ್ಣ.ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್ಐಟಿ. <p>ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ಅಗ್ನಿಹೋತ್ರಿ, ಚಿತ್ರ ಪ್ರದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಬಿಡುಗಡೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಬ್ಯಾನರ್ಜಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. </p><p>'ರಾಜ್ಯದ ಚಿತ್ರಮಂದಿರಗಳ ಮಾಲೀಕರಿಗೆ ಚಿತ್ರ ಬಿಡುಗಡೆಗೊಳಿಸದಂತೆ ಟಿಎಂಸಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದಾರೆ. ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯವನ್ನು ರಕ್ಷಿಸುವುದು ನಿಮ್ಮ (ಮಮತಾ ಬ್ಯಾನರ್ಜಿ) ಜವಾಬ್ದಾರಿಯಾಗಿದೆ. ಸಿಬಿಎಫ್ಸಿ ಈ ಚಿತ್ರಕ್ಕೆ ಅನುಮತಿ ನೀಡಿದೆ. ಈ ಅಂಶವನ್ನು ನೀವು ಪರಿಗಣಿಸಬೇಕು. ಚಿತ್ರ ಪ್ರದರ್ಶನಕ್ಕೆ ಅಡ್ಡಿಪಡಿಸಿದಂತೆ ಅವಕಾಶ ಮಾಡಿಕೊಡಿ' ಎಂದು ಬ್ಯಾನರ್ಜಿಗೆ ಅಗ್ನಿಹೋತ್ರಿ ತಿಳಿಸಿದ್ದಾರೆ.</p>.GST ಸಮಿತಿ ಸಭೆ: ಹೊಸ ಸ್ಲಾಬ್ನಲ್ಲಿ ಯಾವುದೆಲ್ಲ ಅಗ್ಗ..? ಯಾವುದು ದುಬಾರಿ..?.ತಿರುಪತಿಯ ವೆಂಕಟೇಶ್ವರ ದೇಗುಲಕ್ಕೆ ₹1.3 ಕೋಟಿ ಮೌಲ್ಯದ ಎಲೆಕ್ಟ್ರಿಕ್ ಬಸ್ ಕೊಡುಗೆ. <p>'ನಿಜವಾದ ಬೆಂಗಾಲಿ ಯಾವುದೇ ಕಾರಣಕ್ಕೂ ಈ ಚಿತ್ರವನ್ನು ನಿಷೇಧಿಸುವುದಿಲ್ಲ. ಈ ಚಿತ್ರ ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲೂ ಸಾಧ್ಯವಿಲ್ಲ' ಎಂದೂ ಅಗ್ನಿಹೋತ್ರಿ ಹೇಳಿದ್ದಾರೆ.</p><p>'ಆಲ್ ಇಂಡಿಯಾ ಮುಸ್ಲಿಂ ಲೀಗ್' ಪ್ರತ್ಯೇಕ ರಾಜ್ಯಕ್ಕೆ ಕರೆ ನೀಡಿದ ನಂತರ ಕೋಲ್ಕತ್ತದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಅದನ್ನೇ ಆಧರಿಸಿ ನಿರ್ಮಿಸಿರುವ ಈ ಸಿನಿಮಾ ಸೆಪ್ಟೆಂಬರ್ 5ರಂದು ಬಿಡುಗಡೆಗೆ ಸಜ್ಜಾಗಿದೆ.</p>.ಅತ್ಯಾಚಾರ ಪ್ರಕರಣ: ವ್ಯಕ್ತಿ 51 ದಿನ ಜೈಲುವಾಸದ ಬಳಿಕ ಉಲ್ಟಾ ಹೊಡೆದ ಮಹಿಳೆ.ಬಾಗಿಲು ಮುಚ್ಚುತ್ತಿರುವ ಶಿಲ್ಪಾ ಶೆಟ್ಟಿ ಸಹ ಮಾಲೀಕತ್ವದ ಬಾಸ್ಟಿಯನ್ ರೆಸ್ಟೋರೆಂಟ್.J-K rains: ಅನಂತನಾಗ್ ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯದ 25 ಕುಟುಂಬಗಳ ರಕ್ಷಣೆ.Victoris: ಮಾರುತಿ ಸುಜುಕಿಯ ಮಧ್ಯಮ ಗಾತ್ರದ ಹೊಸ SUV ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>