‘ವರ್ಷಕ್ಕೆ ಇನ್ನೂರಕ್ಕೂ ಹೆಚ್ಚು ಕನ್ನಡ ಚಿತ್ರಗಳು ಸಿದ್ಧವಾಗುತ್ತವೆ. ಆದರೆ ಈ ಚಿತ್ರ ತುಂಬ ವಿಶೇಷವಾಗಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು ಹಾಗೂ ಹೋರಾಟದ ಮನೋಭಾವನೆಯನ್ನು ಇದರಲ್ಲಿ ತೋರಿಸಲಾಗಿದೆ. ಇಂತಹ ಚಿತ್ರವನ್ನು ಶಾಲಾ ಕಾಲೇಜುಗಳ ಮಕ್ಕಳು ನೋಡುವುದರಿಂದ ತಿಳಿವಳಿಕೆ, ಜ್ಞಾನ ಹೆಚ್ಚುತ್ತದೆ’ ಎಂದರು ನಾಗೇಂದ್ರ ಪ್ರಸಾದ್.