‘ಇತ್ತೀಚೆಗೆ ಜನರಲ್ಲಿ ದ್ವೇಷ ಹೆಚ್ಚುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರ ಮೇಲೆ ಒಬ್ಬರು ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಋಣಾತ್ಮಕ ಭಾವ ಹೆಚ್ಚುವಂತೆ ಮಾಡುತ್ತಿದ್ದಾರೆ. ಆದರೆ ಜನರು ಯಾಕೆ ಒಬ್ಬರನ್ನೊಬ್ಬರು ಇಷ್ಟೊಂದು ದ್ವೇಷಿಸುತ್ತಾರೆ ಎಂಬುದು ನನಗೆ ಅರ್ಥವೇ ಆಗುವುದಿಲ್ಲ. ಎಲ್ಲರೂ ಎಲ್ಲಾ ಸಂದರ್ಭದಲ್ಲೂ ಸಕಾರಾತ್ಮಕವಾಗಿಯೇ ಯೋಚಿಸಬೇಕು’ ಎಂದಿದ್ದಾರೆ ತಮನ್ನಾ.