ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ರಾಜ್ಯದ ಬಸ್‌ ಮೇಲೆ ಕಲ್ಲುತೂರಾಟ

Last Updated 11 ಏಪ್ರಿಲ್ 2018, 17:21 IST
ಅಕ್ಷರ ಗಾತ್ರ

ಚಾಮರಾಜನಗರ: ತಮಿಳುನಾಡಿನ ಕಡಲೂರಿನಲ್ಲಿ ಮಂಗಳವಾರ ರಾತ್ರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್‌ಗಳ ಮೇಲೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಗುಂಪು ಕಲ್ಲು ತೂರಾಟ ನಡೆಸಿದೆ.

ಇದರಿಂದ ತಮಿಳುನಾಡಿಗೆ ಬುಧವಾರ ಬೆಳಿಗ್ಗೆವರೆಗೆ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮಧ್ಯಾಹ್ನದ ನಂತರ ಬಸ್‌ಗಳು ಬಿಗಿಭದ್ರತೆ ನಡುವೆ ಸಂಚರಿಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT