ಬೆಂಗಳೂರು ಗ್ರಾಮಾಂತರ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ, ತುಮಕೂರು ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್
(ಎಂಎಸ್ಐಎಲ್) ನಿರ್ದೇಶಕ, ಶಿವಮೊಗ್ಗ–ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಕಾರುಗಳಿಗೆ ಅಳವಡಿಸಿದ್ದ ದೋಷಪೂರಿತ ಫಲಕಗಳನ್ನೂ ತೆರವು ಮಾಡಿ ಪೊಲೀಸರು ದಂಡ ಸಂಗ್ರಹಿಸಿದರು.